"ಅವರು ನಮ್ಮ ಪಾಲಿಗೆ ಅಯ್ಯಂಗಾರ್ ಆಗಿರಲಿಲ್ಲ. ಅವರು ಜಾತಿ, ಧರ್ಮಗಳಿಂದ ಅತೀತವಾಗಿ ಗುರುತಿಸಿಕೊಂಡವರು. ಪರಿಯಾರ್, ಅಣ್ಣಾ ದೊರೈ, ಎಂಜಿಆರ್ ಮೊದಲಾದ ದ್ರಾವಿಡ ನೇತಾರರಂತೆ ಜಯಾ ಅವರನ್ನೂ ದಫನ ಮಾಡಲಾಗಿದೆ. ಸಾವಿನ ನಂತರ ನಮ್ಮ ನಾಯಕಿಯ ದೇಹ ದಹನವಾಗುವ ಬದಲು ಅಲ್ಲೇ ಉಳಿಯಲಿ" ಎಂದು ಪನ್ನೀರು ಪೂಸಿ ಮತ್ತು ಶ್ರೀಗಂಧದ ಪೆಟ್ಟಿಗೆಯಲ್ಲಿಟ್ಟು ದಫನ ಮಾಡಲಾಗಿದೆ ಎಂದಿದ್ದಾರೆ.