ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಭದ್ರತಾ ಮಸೂದೆ ಎಲ್ಲಾ ಅವಕಾಶ ಮುಕ್ತ- ಕೇಂದ್ರ

Last Updated 3 ಜೂನ್ 2013, 20:26 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆಹಾರ ಭದ್ರತಾ ಮಸೂದೆಗಾಗಿಯೇ ವಿಶೇಷ ಅಧಿವೇಶನ ನಡೆಸಬೇಕೆಂಬ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆಯೇ ಮಸೂದೆ ವಿಚಾರದಲ್ಲಿ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿಕೊಂಡಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಇಲ್ಲಿ ಹೇಳಿದೆ.

ಮಸೂದೆ ಬಗ್ಗೆ ಪ್ರಮುಖ ಮಿತ್ರ ಪಕ್ಷಗಳ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಯುಪಿಎ ಸಮನ್ವಯ ಸಮಿತಿ ಸಭೆ ಕರೆದಿತ್ತು. ಸಭೆಯ ನಂತರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಈ ಹೇಳಿಕೆ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT