‘ಅಧ್ಯಯನ ಕೇಂದ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಈಗಿರುವ ಹೊಸ ಕಟ್ಟಡ ನಿರ್ಮಾಣ ಯೋಜನೆ ಹಲವು ವರ್ಷಗಳ ಕನಸಾಗಿತ್ತು. ಈ ಕಟ್ಟಡ ನಿರ್ಮಾಣಕ್ಕೆ ಹಲವರು ದೇಣಿಗೆ ನೀಡಿದ್ದಾರೆ. ನಮ್ಮೆಲ್ಲಾ ಪರಿವರ್ತನೆಗಳ ಹಿಂದೆ ಒಳ್ಳೆಯ ಉದ್ದೇಶವೇ ಇದೆ’ ಎಂದು ಕಾಲೇಜಿನ ಪ್ರಾಂಶುಪಾಲರಾದ ಅಲೈಸ್ ಪ್ರೊಚಸ್ಕ ತಿಳಿಸಿದ್ದಾರೆ.