<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರ ಬೆಂಗಾವಲು ಪಡೆ ವಾಹನ ಶನಿವಾರ ಕಾಲುವೆಗೆ ಉರುಳಿದೆ.</p>.<p>ಗುಪ್ತಾ ಸಮಾರಂಭವೊಂದರಲ್ಲಿ ಪಾಲ್ಗೊಂಡು ಜಮ್ಮುವಿಗೆ ಹಿಂದಿರುಗುತ್ತಿದ್ದ ವೇಳೆ ನಗರದ ಹೊರವಲಯದಲ್ಲಿ ಈ ಅಪಘಾತ ನಡೆದಿದೆ.</p>.<p>ಅಪಘಾತದಲ್ಲಿ ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ಛಾಯಾಗ್ರಾಹಕ ಮೃತಪಟ್ಟಿದ್ದಾರೆ. ವಾಹನ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. </p>.<p>ಅತಿ ವೇಗವಾಗಿ ಓಡುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ ಎಂದು ಹೇಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರ ಬೆಂಗಾವಲು ಪಡೆ ವಾಹನ ಶನಿವಾರ ಕಾಲುವೆಗೆ ಉರುಳಿದೆ.</p>.<p>ಗುಪ್ತಾ ಸಮಾರಂಭವೊಂದರಲ್ಲಿ ಪಾಲ್ಗೊಂಡು ಜಮ್ಮುವಿಗೆ ಹಿಂದಿರುಗುತ್ತಿದ್ದ ವೇಳೆ ನಗರದ ಹೊರವಲಯದಲ್ಲಿ ಈ ಅಪಘಾತ ನಡೆದಿದೆ.</p>.<p>ಅಪಘಾತದಲ್ಲಿ ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ಛಾಯಾಗ್ರಾಹಕ ಮೃತಪಟ್ಟಿದ್ದಾರೆ. ವಾಹನ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. </p>.<p>ಅತಿ ವೇಗವಾಗಿ ಓಡುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ ಎಂದು ಹೇಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>