ಮಹಿಳಾ ಯಾತ್ರಾರ್ಥಿಯೊಬ್ಬರು ಕೇದರನಾಥದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಅವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಸ್ಥಳೀಯ ಶಾಸಕ ಮನೋಜ್ ರಾವತ್, ಮಾಜಿ ಎಂಎಲ್ಸಿ ಪೃಥ್ವಿ ಪಾಲ್ ಸಿಂಗ್ ಸೇರಿದಂತೆ ಕೆಲವು ಕಾಂಗ್ರೆಸ್ಮು ಮುಖಂಡರು ಇಲ್ಲಿ ಸಿಲುಕಿಕೊಂಡಿದ್ದಾರೆ. ಇವರೆಲ್ಲರೂ ಭಾನುವಾರ ಗೌರಿಕುಂಡದಿಂಡ ಕೇದರಾನಾಥಕ್ಕೆ ಕಾಲ್ನಡಿಗೆ ಆರಂಭಿಸಿದ್ದರು.