<p>ನವದೆಹಲಿ: ಎರಡೂ ರಾಷ್ಟ್ರಗಳ ಮಧ್ಯೆಯ ಕ್ರಿಕೆಟ್ ಸಂಬಂಧವನ್ನು ಪುನರಾರಂಭಿಸಬೇಕು ಎಂದು ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ಔತಣ ಕೂಟದ ಸಂದರ್ಭದ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕೋರಿದರು ಎನ್ನಲಾಗಿದೆ.<br /> <br /> ಆದರೆ ಪ್ರಧಾನಿ ಅವರು ಈ ಕೋರಿಕೆಗೆ ಏನು ಪ್ರತಿಕ್ರಿಯೆ ನೀಡಿದರು ಎಂಬುದು ತಿಳಿದು ಬಂದಿಲ್ಲ.<br /> 2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಪಾಕಿಸ್ತಾನದ ಜತೆ ಕ್ರಿಕೆಟ್ ಸೇರಿದಂತೆ ಎಲ್ಲಾ ಕ್ರೀಡಾ ಸಂಬಂಧಗಳನ್ನು ಭಾರತ ಕಳೆದುಕೊಂಡಿದೆ.<br /> <br /> 2011ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ವಿಶ್ವಕಪ್ ಸೆಮಿಫೈನಲ್ ಪಂದ್ಯ ಮೊಹಾಲಿಯಲ್ಲಿ ನಡೆದಾಗ ಪಾಕಿಸ್ತಾನ ಪ್ರಧಾನಿ ಯುಸೂಫ್ ರಜಾ ಗಿಲಾನಿ ಮತ್ತು ಮನಮೋಹನ್ ಸಿಂಗ್ ಒಟ್ಟಿಗೆ ಕುಳಿತು ಪ.ದ್ಯವನ್ನು ವೀಕ್ಷಿಸಿದ್ದರು.</p>.<p><br /> ಭದ್ರತೆಯ ಕಾರಣಕ್ಕಾಗಿ ಇತ್ತೀಚೆಗೆ ಲಾಹೋರ್ನಲ್ಲಿ ನಡೆದ ಮೂರು ರಾಷ್ಟ್ರಗಳ ಹಾಕಿ ಪಂದ್ಯದಲ್ಲಿ ಭಾಗವಹಿಸಲು ಭಾರತ ನಿರಾಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಎರಡೂ ರಾಷ್ಟ್ರಗಳ ಮಧ್ಯೆಯ ಕ್ರಿಕೆಟ್ ಸಂಬಂಧವನ್ನು ಪುನರಾರಂಭಿಸಬೇಕು ಎಂದು ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ಔತಣ ಕೂಟದ ಸಂದರ್ಭದ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕೋರಿದರು ಎನ್ನಲಾಗಿದೆ.<br /> <br /> ಆದರೆ ಪ್ರಧಾನಿ ಅವರು ಈ ಕೋರಿಕೆಗೆ ಏನು ಪ್ರತಿಕ್ರಿಯೆ ನೀಡಿದರು ಎಂಬುದು ತಿಳಿದು ಬಂದಿಲ್ಲ.<br /> 2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಪಾಕಿಸ್ತಾನದ ಜತೆ ಕ್ರಿಕೆಟ್ ಸೇರಿದಂತೆ ಎಲ್ಲಾ ಕ್ರೀಡಾ ಸಂಬಂಧಗಳನ್ನು ಭಾರತ ಕಳೆದುಕೊಂಡಿದೆ.<br /> <br /> 2011ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ವಿಶ್ವಕಪ್ ಸೆಮಿಫೈನಲ್ ಪಂದ್ಯ ಮೊಹಾಲಿಯಲ್ಲಿ ನಡೆದಾಗ ಪಾಕಿಸ್ತಾನ ಪ್ರಧಾನಿ ಯುಸೂಫ್ ರಜಾ ಗಿಲಾನಿ ಮತ್ತು ಮನಮೋಹನ್ ಸಿಂಗ್ ಒಟ್ಟಿಗೆ ಕುಳಿತು ಪ.ದ್ಯವನ್ನು ವೀಕ್ಷಿಸಿದ್ದರು.</p>.<p><br /> ಭದ್ರತೆಯ ಕಾರಣಕ್ಕಾಗಿ ಇತ್ತೀಚೆಗೆ ಲಾಹೋರ್ನಲ್ಲಿ ನಡೆದ ಮೂರು ರಾಷ್ಟ್ರಗಳ ಹಾಕಿ ಪಂದ್ಯದಲ್ಲಿ ಭಾಗವಹಿಸಲು ಭಾರತ ನಿರಾಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>