<p><strong>ಪಟ್ನಾ (ಪಿಟಿಐ):</strong> ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ನಲುಗಿದ ಉತ್ತರಾಖಂಡಕ್ಕೆ ಭೇಟಿ ನೀಡಲು ಗಣ್ಯರಿಗೆ ಅವಕಾಶ ನೀಡದಂತೆ ಕೇಂದ್ರ ಗೃಹ ಸಚಿವ ಸುಶೀಲಕುಮಾರ್ ಶಿಂಧೆ ಅವರು ಅಲ್ಲಿನ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.</p>.<p>`ಗಣ್ಯರ ಭೇಟಿ ಸಂದರ್ಭದಲ್ಲಿ ಭದ್ರತಾ ಪಡೆಗಳು ಅವರತ್ತ ಗಮನ ಹರಿಸಬೇಕಾಗುತ್ತದೆ. ಇದು ಪರಿಹಾರ ಕಾರ್ಯಕ್ಕೆ ಅಡ್ಡಿಯುಂಟು ಮಾಡಬಹುದು. ಹೀಗಾಗಿ ಮುಖ್ಯಮಂತ್ರಿ ವಿಜಯ ಬಹುಗುಣ ಹೊರತುಪಡಿಸಿ ಬೇರಾವ ಗಣ್ಯರೂ ಆ ರಾಜ್ಯದಲ್ಲಿ ಪ್ರವೇಶಿಸದಂತೆ ನೋಡಿಕೊಳ್ಳಿ ಎಂದು ನಾನು ಸಲಹೆ ಮಾಡಿದ್ದೇನೆ' ಎಂದು ಶಿಂಧೆ ಮಂಗಲವಾರ ಇಲ್ಲಿ ಸುದ್ದಿಗಾರಿಗೆ ತಿಳಿಸಿದರು. ತಮ್ಮ ಈ ಸಲಹೆಯನ್ನು ಬಹುತೇಕ ಎಲ್ಲ ಗಣ್ಯರೂ ಪಾಲಿಸಿದ್ದಾರೆ ಎಂದು ಅವರು ತೃಪ್ತಿ ವ್ಯಕ್ತಪಡಿಸಿದರು.</p>.<p>ಪ್ರವಾಹಕ್ಕೆ ಸಿಲುಕಿದ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದ ತಾವು ಸಹ ಎಲ್ಲೂ ಕೆಳಗೆ ಇಳಿಯಲಿಲ್ಲ ಎಂದು ಶಿಂಧೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಪಿಟಿಐ):</strong> ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ನಲುಗಿದ ಉತ್ತರಾಖಂಡಕ್ಕೆ ಭೇಟಿ ನೀಡಲು ಗಣ್ಯರಿಗೆ ಅವಕಾಶ ನೀಡದಂತೆ ಕೇಂದ್ರ ಗೃಹ ಸಚಿವ ಸುಶೀಲಕುಮಾರ್ ಶಿಂಧೆ ಅವರು ಅಲ್ಲಿನ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.</p>.<p>`ಗಣ್ಯರ ಭೇಟಿ ಸಂದರ್ಭದಲ್ಲಿ ಭದ್ರತಾ ಪಡೆಗಳು ಅವರತ್ತ ಗಮನ ಹರಿಸಬೇಕಾಗುತ್ತದೆ. ಇದು ಪರಿಹಾರ ಕಾರ್ಯಕ್ಕೆ ಅಡ್ಡಿಯುಂಟು ಮಾಡಬಹುದು. ಹೀಗಾಗಿ ಮುಖ್ಯಮಂತ್ರಿ ವಿಜಯ ಬಹುಗುಣ ಹೊರತುಪಡಿಸಿ ಬೇರಾವ ಗಣ್ಯರೂ ಆ ರಾಜ್ಯದಲ್ಲಿ ಪ್ರವೇಶಿಸದಂತೆ ನೋಡಿಕೊಳ್ಳಿ ಎಂದು ನಾನು ಸಲಹೆ ಮಾಡಿದ್ದೇನೆ' ಎಂದು ಶಿಂಧೆ ಮಂಗಲವಾರ ಇಲ್ಲಿ ಸುದ್ದಿಗಾರಿಗೆ ತಿಳಿಸಿದರು. ತಮ್ಮ ಈ ಸಲಹೆಯನ್ನು ಬಹುತೇಕ ಎಲ್ಲ ಗಣ್ಯರೂ ಪಾಲಿಸಿದ್ದಾರೆ ಎಂದು ಅವರು ತೃಪ್ತಿ ವ್ಯಕ್ತಪಡಿಸಿದರು.</p>.<p>ಪ್ರವಾಹಕ್ಕೆ ಸಿಲುಕಿದ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದ ತಾವು ಸಹ ಎಲ್ಲೂ ಕೆಳಗೆ ಇಳಿಯಲಿಲ್ಲ ಎಂದು ಶಿಂಧೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>