‘ಬುಡಕಟ್ಟು ಪ್ರದೇಶಗಳಲ್ಲಿ ಶಿಬಿರಗಳನ್ನು ಆಯೋಜಿಸಿ, ಸ್ಥಳೀಯರಿಗೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ಈ ಪರಿಕಲ್ಪನೆಯನ್ನು ಮಥೇರಾನ್ ಗಿರಿಧಾಮ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದೆವು. ಈಗ ಮಥೇರಾನ್ ಹಾಗೂ ಜಿಲ್ಲೆಯ ಕಾಜ್ರತ್ನಲ್ಲಿರುವ ಹೋಟೆಲ್ ಮಾಲೀಕರು ವೈದ್ಯರಿಗೆ ಉಚಿತವಾಗಿ ಉಳಿಯುವ ವ್ಯವಸ್ಥೆ ಮಾಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.