ತಡೆಯಾಜ್ಞೆ ಜಾರಿಯಲ್ಲಿ ಇರುವುದರಿಂದ ಹೊಸ ನಿಯಮವನ್ನು ಜಾರಿಗೆ ತರಲು ಕೇಂದ್ರ ಮುಂದಾಗುವುದಿಲ್ಲ. ಅದಲ್ಲದೆ, ಜಾನುವಾರು ಮಾರುಕಟ್ಟೆ
ಗಳನ್ನು ರಾಜ್ಯ ಸರ್ಕಾರಗಳು ಈ ನಿಯಮದ ಅಡಿ ಗುರುತಿಸಿದರೆ ಮಾತ್ರ ಹೊಸ ನಿಯಮ ಅನ್ವಯ ಆಗುತ್ತದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಹೇಳಿದರು.
ಮದ್ರಾಸ್ ಹೈಕೋರ್ಟ್ನ ತಡೆಯಾಜ್ಞೆ ತೆರವುಗೊಳಿಸಲು ಕೇಂದ್ರ ಪ್ರಯತ್ನಿಸುತ್ತಿಲ್ಲ ಎಂದೂ ಅವರು ತಿಳಿಸಿದರು.