ಗುಮಾನ್ ಅವರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಗುಮಾನ್ ಅವರಿಗೆ ದೇಶದ ಇತಿಹಾಸವೇ ಗೊತ್ತಿಲ್ಲ. ಜಿನ್ನಾಅವರ ಹಟಮಾರಿತನದಿಂದಾಗಿ ಪಾಕಿಸ್ತಾನ ಸೃಷ್ಟಿಯಾಯಿತು. ಗುಮಾನ್ ಅವರು ಪಾಕಿಸ್ತಾನಕ್ಕೆ ಹೋಗಿ ಚುನಾವಣೆಗೆ ಸ್ಪರ್ಧಿಸುವುದು ಒಳಿತು’ ಎಂದು ಜಬುವಾ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ನಿರ್ಮಲ್ ಮೆಹ್ತಾ ಹೇಳಿದ್ದಾರೆ.ರತ್ಲಂ– ಜಬುವಾ ಕ್ಷೇತ್ರದಲ್ಲಿ ಮೇ 19ರಂದು ಮತದಾನ ನಡೆಯಲಿದೆ.