ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ಜೈಲಿನ ಎದುರು ನೆರೆದಿದ್ದ ಸಾವಿರಾರು ಕಾರ್ಯಕರ್ತರು ಜಗನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಜಗನ್ಮೋಹನ್ ರೆಡ್ಡಿ ಬಿಡುಗೆಡ ವಿಷಯ ತಿಳಿಯುತ್ತಿದ್ದಂತೆಯೇ ಸೀಮಾಂಧ್ರದ 13 ಜಿಲ್ಲೆಗಳು, ಹೈದರಾಬಾದ್ನಲ್ಲಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯ ಕಚೇರಿ ಮತ್ತು ಜಗನ್ ಅವರ ಮನೆಯ ಮುಂದೆ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರು.