<p><strong>ನವದೆಹಲಿ : </strong>ಬಾಬರಿ ಮಸೀದಿಯನ್ನು ಕೆಡವಿ ಡಿಸೆಂಬರ್ 6ಕ್ಕೆ ಇಪ್ಪತ್ತೈದು ವರ್ಷಗಳಾಗಲಿದ್ದು, ಆ ದಿನವನ್ನು ದೇಶದಾದ್ಯಂತ ಕರಾಳ ದಿನವಾಗಿ ಆಚರಿಸಲು ಎಡಪಕ್ಷಗಳು ನಿರ್ಧರಿಸಿವೆ.</p>.<p>ಸಿಪಿಎಂ, ಸಿಪಿಐ, ಆರ್ಎಸ್ಪಿ, ಎಐಎಫ್ಬಿ, ಸಿಪಿಐ(ಎಂಎಲ್), ಮತ್ತು ಎಸ್ಯುಸಿಐ(ಸಿ) ಪಕ್ಷಗಳು ಈ ಸಂಬಂಧ ಹೇಳಿಕೆಯನ್ನು ಬಿಡುಗಡೆ ಮಾಡಿವೆ.</p>.<p>ಆರ್ಎಸ್ಎಸ್ ಮತ್ತು ಬಿಜೆಪಿ ‘ಖಾಸಗಿ ಸೇನೆ’ಯನ್ನು ಪ್ರೋತ್ಸಾಹಿಸುವ ಮೂಲಕ ಕಾನೂನು ಕೈಗೆತ್ತಿಕೊಳ್ಳುತ್ತಿವೆ ಎಂದು ಎಡಪಕ್ಷಗಳು ಆರೋಪಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ : </strong>ಬಾಬರಿ ಮಸೀದಿಯನ್ನು ಕೆಡವಿ ಡಿಸೆಂಬರ್ 6ಕ್ಕೆ ಇಪ್ಪತ್ತೈದು ವರ್ಷಗಳಾಗಲಿದ್ದು, ಆ ದಿನವನ್ನು ದೇಶದಾದ್ಯಂತ ಕರಾಳ ದಿನವಾಗಿ ಆಚರಿಸಲು ಎಡಪಕ್ಷಗಳು ನಿರ್ಧರಿಸಿವೆ.</p>.<p>ಸಿಪಿಎಂ, ಸಿಪಿಐ, ಆರ್ಎಸ್ಪಿ, ಎಐಎಫ್ಬಿ, ಸಿಪಿಐ(ಎಂಎಲ್), ಮತ್ತು ಎಸ್ಯುಸಿಐ(ಸಿ) ಪಕ್ಷಗಳು ಈ ಸಂಬಂಧ ಹೇಳಿಕೆಯನ್ನು ಬಿಡುಗಡೆ ಮಾಡಿವೆ.</p>.<p>ಆರ್ಎಸ್ಎಸ್ ಮತ್ತು ಬಿಜೆಪಿ ‘ಖಾಸಗಿ ಸೇನೆ’ಯನ್ನು ಪ್ರೋತ್ಸಾಹಿಸುವ ಮೂಲಕ ಕಾನೂನು ಕೈಗೆತ್ತಿಕೊಳ್ಳುತ್ತಿವೆ ಎಂದು ಎಡಪಕ್ಷಗಳು ಆರೋಪಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>