ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಮಾಜಿ ಅಟಾರ್ನಿ ಜನರಲ್ ಕೆ. ಪ್ರಸನ್ನ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ, ನಿವೃತ್ತ ಕಾನೂನು ಕಾರ್ಯದರ್ಶಿ ಪಿ.ಕೆ. ಮಲ್ಹೋತ್ರ, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಹಾಗೂ ಇತರರೊಂದಿಗೆ ನಾಯ್ಡು ಈಗಾಗಲೇ ಮಾತುಕತೆ ನಡೆಸಿದ್ದಾರೆ.