<p>ನವದೆಹಲಿ (ಪಿಟಿಐ): ಹನ್ನೊಂದು ವರ್ಷಗಳ ಹಳೆಯ ರಕ್ಷಣಾ ಇಲಾಖೆಯ ವ್ಯವಹಾರದ ರಹಸ್ಯ ಕಾರ್ಯಾಚರಣೆಯಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಅವರ ಪಾತ್ರದ ಕುರಿತು ದೆಹಲಿ ನ್ಯಾಯಾಲಯ ಏಪ್ರಿಲ್ 27ರವರೆಗೆ ತನ್ನ ತೀರ್ಪು ಕಾದಿರಿಸಿದೆ.<br /> <br /> ಶಸ್ತ್ರಾಸ್ತ್ರಗಳನ್ನು ಖರೀದಿಸಲು ರಕ್ಷಣಾ ಇಲಾಖೆಗೆ ಶಿಫಾರಸು ಮಾಡಲು ಬಂಗಾರು ಲಕ್ಷ್ಮಣ್ ಅವರು ನಕಲಿ ಶಸ್ತ್ರಾಸ್ತ್ರ ದಲ್ಲಾಳಿಗಳಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಈ ಪ್ರಕರಣದ ತೀರ್ಪನ್ನು ಹೆಚ್ಚುವರಿ ನ್ಯಾಯಾಧೀಶ ಕನ್ವಲ್ ಜೀತ್ ಅರೋರ ಕಾದಿರಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಹನ್ನೊಂದು ವರ್ಷಗಳ ಹಳೆಯ ರಕ್ಷಣಾ ಇಲಾಖೆಯ ವ್ಯವಹಾರದ ರಹಸ್ಯ ಕಾರ್ಯಾಚರಣೆಯಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಅವರ ಪಾತ್ರದ ಕುರಿತು ದೆಹಲಿ ನ್ಯಾಯಾಲಯ ಏಪ್ರಿಲ್ 27ರವರೆಗೆ ತನ್ನ ತೀರ್ಪು ಕಾದಿರಿಸಿದೆ.<br /> <br /> ಶಸ್ತ್ರಾಸ್ತ್ರಗಳನ್ನು ಖರೀದಿಸಲು ರಕ್ಷಣಾ ಇಲಾಖೆಗೆ ಶಿಫಾರಸು ಮಾಡಲು ಬಂಗಾರು ಲಕ್ಷ್ಮಣ್ ಅವರು ನಕಲಿ ಶಸ್ತ್ರಾಸ್ತ್ರ ದಲ್ಲಾಳಿಗಳಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಈ ಪ್ರಕರಣದ ತೀರ್ಪನ್ನು ಹೆಚ್ಚುವರಿ ನ್ಯಾಯಾಧೀಶ ಕನ್ವಲ್ ಜೀತ್ ಅರೋರ ಕಾದಿರಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>