‘2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಮಾತಿಗೆ ಸರ್ಕಾರ ಬದ್ಧವಾಗಿದೆ’ ಎಂದ ಮೋದಿ, ‘ಈ ಗುರಿ ಸಾಧಿಸಬೇಕಾದರೆ ಮೀನುಗಾರಿಕೆ, ಹೈನುಗಾರಿಕೆ, ತೋಟಗಾರಿಕೆ ಹಾಗೂ ಹಣ್ಣು ಮತ್ತು ತರಕಾರಿ ಬೆಳೆಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ಯ ಸೌಲಭ್ಯಗಳು ಸಕಾಲದಲ್ಲಿ ರೈತರಿಗೆ ತಲುಪುವಂತೆ ಮಾಡಬೇಕು’ ಎಂದರು.