<p>ಭುವನೇಶ್ವರ (ಐಎಎನ್ಎಸ್): ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಇಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು ಕೆಲವು ಭಾಗಗಳಲ್ಲಿ ಬತ್ತದ ಬೆಳೆಗೆ ಹಾನಿಯುಂಟಾಗಿದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.<br /> <br /> ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ `ನೀಲಂ~ ಚಂಡಮಾರುತಕ್ಕೆ ಒಡಿಶಾದ ಹಲವು ಭಾಗಗಳು ಸಾಕ್ಷಿಯಾಗಿವೆ. ಚಂಡಮಾರುತ ದುರ್ಬಲಗೊಂಡಿದ್ದರೂ ಇಲ್ಲಿನ ಕೆಲ ಪ್ರದೇಶಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ ಎಂದು ಭುವನೇಶ್ವರ ಹವಾಮಾನ ಕೇಂದ್ರದ ನಿರ್ದೇಶಕ ಎಸ್. ಸಿ. ಸಾಹು ಹೇಳಿದ್ದಾರೆ.<br /> <br /> ಒಡಿಶಾದಲ್ಲಿ ಅತಿ ಹೆಚ್ಚಿನ ಮಳೆಯ ಪ್ರಮಾಣವು ಬಂದರು ನಗರಿ ಗೋಪಾಲಪುರದಲ್ಲಿ (123 ಮಿ.ಮೀ.) ದಾಖಲಾಗಿದ್ದು, ಪುರಿ ಮತ್ತು ಬೆಹರಾಂಪುರ್ದಲ್ಲಿ ಕ್ರಮವಾಗಿ 116.8 ಮತ್ತು 82 ಮಿ.ಮೀ, ಭುವನೇಶ್ವರದಲ್ಲಿ 88 ಮಿ.ಮೀ. ಮಳೆ ದಾಖಲಾಗಿದೆ.<br /> <br /> ಕರಾವಳಿಯಲ್ಲಿ ಬತ್ತದ ಬೆಳೆಗೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭುವನೇಶ್ವರ (ಐಎಎನ್ಎಸ್): ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಇಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು ಕೆಲವು ಭಾಗಗಳಲ್ಲಿ ಬತ್ತದ ಬೆಳೆಗೆ ಹಾನಿಯುಂಟಾಗಿದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.<br /> <br /> ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ `ನೀಲಂ~ ಚಂಡಮಾರುತಕ್ಕೆ ಒಡಿಶಾದ ಹಲವು ಭಾಗಗಳು ಸಾಕ್ಷಿಯಾಗಿವೆ. ಚಂಡಮಾರುತ ದುರ್ಬಲಗೊಂಡಿದ್ದರೂ ಇಲ್ಲಿನ ಕೆಲ ಪ್ರದೇಶಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ ಎಂದು ಭುವನೇಶ್ವರ ಹವಾಮಾನ ಕೇಂದ್ರದ ನಿರ್ದೇಶಕ ಎಸ್. ಸಿ. ಸಾಹು ಹೇಳಿದ್ದಾರೆ.<br /> <br /> ಒಡಿಶಾದಲ್ಲಿ ಅತಿ ಹೆಚ್ಚಿನ ಮಳೆಯ ಪ್ರಮಾಣವು ಬಂದರು ನಗರಿ ಗೋಪಾಲಪುರದಲ್ಲಿ (123 ಮಿ.ಮೀ.) ದಾಖಲಾಗಿದ್ದು, ಪುರಿ ಮತ್ತು ಬೆಹರಾಂಪುರ್ದಲ್ಲಿ ಕ್ರಮವಾಗಿ 116.8 ಮತ್ತು 82 ಮಿ.ಮೀ, ಭುವನೇಶ್ವರದಲ್ಲಿ 88 ಮಿ.ಮೀ. ಮಳೆ ದಾಖಲಾಗಿದೆ.<br /> <br /> ಕರಾವಳಿಯಲ್ಲಿ ಬತ್ತದ ಬೆಳೆಗೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>