ರಾಷ್ಟ್ರ ಮಂಚ್ ಒಂದು ರಾಜಕೀಯೇತರ ವೇದಿಕೆಯಾಗಿರಲಿದೆ. ಇದು ಸಂಘಟನೆ ಅಲ್ಲ, ಬದಲಿಗೆ ಒಂದು ರಾಷ್ಟ್ರೀಯ ಚಳವಳಿ. ಯಾವುದೇ ಪಕ್ಷದ ಜತೆಗೂ ರಾಷ್ಟ್ರ ಮಂಚ್ ಗುರುತಿಸಿಕೊಳ್ಳುವುದಿಲ್ಲ. 70 ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಅವರ ಹತ್ಯೆಯಾದಾಗ ದೇಶದಲ್ಲಿ ಯಾವ ಪರಿಸ್ಥಿತಿ ಇತ್ತೋ ಅದೇ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಅಂದೂ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳ ಮೇಲೆ ದಾಳಿ ನಡೆದಿತ್ತು, ಇಂದು ಮತ್ತೆ ದಾಳಿ ನಡೆಯುತ್ತಿದೆ’ ಎಂದು ಹೇಳಿದ್ದರು.
ನವೆಂಬರ್ 6, 1937ರಂದು ಜನಿಸಿದ ಸಿನ್ಹಾ ಸಮಾಜವಾದಿ ಜಯಪ್ರಕಾಶ ನಾರಾಯಣರಿಂದ ಪ್ರಭಾವಿತರಾಗಿದ್ದರು.