<p><strong>ಪಟ್ನಾ (ಐಎಎನ್ಎಸ್): </strong>ಮಾವೊವಾದಿಗಳು ಒರಿಸ್ಸಾದಲ್ಲಿ ಜಿಲ್ಲಾಧಿಕಾರಿಯನ್ನು ಅಪಹರಿಸಿರುವ ಹಿನ್ನೆಲೆಯಲ್ಲಿ ಬಿಹಾರದಲ್ಲೂ ನಕ್ಸಲ್ಪೀಡಿತ ಜಿಲ್ಲೆಗಳ ಉನ್ನತ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡುವಾಗ ಎಚ್ಚರ ವಹಿಸಲು ಸರ್ಕಾರ ಸೂಚಿಸಿದೆ.<br /> <br /> ಬಿಹಾರದ 38 ಜಿಲ್ಲೆಗಳಲ್ಲಿ 34 ಜಿಲ್ಲೆಗಳು ನಕ್ಸಲ್ ಹಿಂಸಾಚಾರದಿಂದ ತತ್ತರಿಸಿದ್ದು ಈ ಭಾಗಗಳಲ್ಲಿರುವ ಉನ್ನತ ಅಧಿಕಾರಿಗಳು ತಮ್ಮ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯಸರ್ಕಾರ ಕಿವಿಮಾತು ಹೇಳಿರುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಚೇರಿಯ ಅಧಿಕಾರಿಯೊಬ್ಬರು ಶನಿವಾರ ಇಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಐಎಎನ್ಎಸ್): </strong>ಮಾವೊವಾದಿಗಳು ಒರಿಸ್ಸಾದಲ್ಲಿ ಜಿಲ್ಲಾಧಿಕಾರಿಯನ್ನು ಅಪಹರಿಸಿರುವ ಹಿನ್ನೆಲೆಯಲ್ಲಿ ಬಿಹಾರದಲ್ಲೂ ನಕ್ಸಲ್ಪೀಡಿತ ಜಿಲ್ಲೆಗಳ ಉನ್ನತ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡುವಾಗ ಎಚ್ಚರ ವಹಿಸಲು ಸರ್ಕಾರ ಸೂಚಿಸಿದೆ.<br /> <br /> ಬಿಹಾರದ 38 ಜಿಲ್ಲೆಗಳಲ್ಲಿ 34 ಜಿಲ್ಲೆಗಳು ನಕ್ಸಲ್ ಹಿಂಸಾಚಾರದಿಂದ ತತ್ತರಿಸಿದ್ದು ಈ ಭಾಗಗಳಲ್ಲಿರುವ ಉನ್ನತ ಅಧಿಕಾರಿಗಳು ತಮ್ಮ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯಸರ್ಕಾರ ಕಿವಿಮಾತು ಹೇಳಿರುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಚೇರಿಯ ಅಧಿಕಾರಿಯೊಬ್ಬರು ಶನಿವಾರ ಇಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>