ಪುಣೆ, (ಪಿಟಿಐ): ಸಾರ್ವಜನಿಕ ಕ್ಷೇತ್ರದಲ್ಲಿನ ಭ್ರಷ್ಟಾಚಾರ ತಡೆಯಲು, ಭ್ರಷ್ಟಾಚಾರದಲ್ಲಿ ತೊಡಗಿದ ಆಪಾದನೆ ಹೊತ್ತ ವ್ಯಕ್ತಿಯನ್ನು ಸರ್ಕಾರದ ಅನುಮತಿ ಪಡೆಯದೇ ನ್ಯಾಯಾಲಯಕ್ಕೆ ಒಪ್ಪಿಸುವ ಅಧಿಕಾರ ಲೋಕಾಯುಕ್ತಕ್ಕೆ ಇರಬೇಕು~ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಪ್ರತಿಪಾದಿಸಿದ್ದಾರೆ