<p><strong>ನವದೆಹಲಿ (ಪಿಟಿಐ): </strong>ಬಿನ್ ಲಾಡೆನ್ ಹತ್ಯೆಯಿಂದಾಗಿ ಉಗ್ರರ ವಿರುದ್ಧದ ಜಾಗತಿಕ ಹೋರಾಟ ಮಹತ್ವದ ಹೆಜ್ಜೆ ಇರಿಸಿದೆ ಎಂದಿರುವ ಪ್ರಧಾನಿ ಮನಮೋಹನ್ ಸಿಂಗ್, ಅಲ್ಖೈದಾ ಮತ್ತಿತರ ಭಯೋತ್ಪಾದಕ ಸಂಘಟನೆಗಳಿಗೆ ಇದೊಂದು ಆಘಾತಕಾರಿ ಪ್ರಹಾರವಾಗಲಿದೆ ಎಂದಿದ್ದಾರೆ.</p>.<p>ಸಮಾಜದ ಶಾಂತಿಗೆ ಭಂಗ ತಂದು ಮಕ್ಕಳು, ಮಹಿಳೆಯರು ಎನ್ನದೆ ಎಲ್ಲರನ್ನೂ ಬರ್ಬರವಾಗಿ ಕೊಲ್ಲುವ ಇಂತಹ ಸಂಘಟನೆಗಳನ್ನು ಹತ್ತಿಕ್ಕಲು ಜಾಗತಿಕ ಸಮುದಾಯ, ವಿಶೇಷವಾಗಿ ಪಾಕಿಸ್ತಾನ ಯೋಜಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಬಿನ್ ಲಾಡೆನ್ ಹತ್ಯೆಯಿಂದಾಗಿ ಉಗ್ರರ ವಿರುದ್ಧದ ಜಾಗತಿಕ ಹೋರಾಟ ಮಹತ್ವದ ಹೆಜ್ಜೆ ಇರಿಸಿದೆ ಎಂದಿರುವ ಪ್ರಧಾನಿ ಮನಮೋಹನ್ ಸಿಂಗ್, ಅಲ್ಖೈದಾ ಮತ್ತಿತರ ಭಯೋತ್ಪಾದಕ ಸಂಘಟನೆಗಳಿಗೆ ಇದೊಂದು ಆಘಾತಕಾರಿ ಪ್ರಹಾರವಾಗಲಿದೆ ಎಂದಿದ್ದಾರೆ.</p>.<p>ಸಮಾಜದ ಶಾಂತಿಗೆ ಭಂಗ ತಂದು ಮಕ್ಕಳು, ಮಹಿಳೆಯರು ಎನ್ನದೆ ಎಲ್ಲರನ್ನೂ ಬರ್ಬರವಾಗಿ ಕೊಲ್ಲುವ ಇಂತಹ ಸಂಘಟನೆಗಳನ್ನು ಹತ್ತಿಕ್ಕಲು ಜಾಗತಿಕ ಸಮುದಾಯ, ವಿಶೇಷವಾಗಿ ಪಾಕಿಸ್ತಾನ ಯೋಜಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>