ಇಲ್ಲಿಗೆ ಸಮೀಪದ ನಾಹರ್ಲಗನ್ನಲ್ಲಿ ತಮ್ಮ ಯಾತ್ರೆ ಪ್ರಯುಕ್ತ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಈ ಭೂಪ್ರದೇಶದ ಬಗ್ಗೆ ಚೀನಾ ಹೇಳಿಕೆ ನೀಡಿದ್ದರು ಕೂಡ ಈ ವಿಷಯದಲ್ಲಿ ಪಕ್ಷ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಚೀನಾ ಅಧ್ಯಕ್ಷ ಹೂ ಜಿಂಟಾವೊ ನವದೆಹಲಿಗೆ ಭೇಟಿ ನೀಡಿದ್ದಾಗ ಅವರಿಗೆ ಮನವರಿಕೆ ಮಾಡಲಾಗಿದೆ ಎಂದರು.