<p><strong>ನವದೆಹಲಿ: </strong>ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮ ಪ್ರಶಸ್ತಿ’ ಪ್ರಕಟಿಸಲಾಗಿದೆ. 68ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಪ್ರಶಸ್ತಿ ನೀಡಲಾಗುತ್ತದೆ.</p>.<p>ರಾಜ್ಯದ ಒಟ್ಟು 7 ಸಾಧಕರು ಸೇರಿದಂತೆ ದೇಶದ 89 ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 7 ಜನರಿಗೆ ಪದ್ಮ ವಿಭೂಷಣ, 7 ಮಂದಿಗೆ ಪದ್ಮ ಭೂಷಣ ಹಾಗೂ 75 ಜನ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದದಲ್ಲಿ ಅಸಾದಾರಣ ಕೊಡುಗೆ ನೀಡಿದ ರಾಜ್ಯದ ಪ್ರೊ.ಉಡುಪಿ ರಾಮಚಂದ್ರರಾವ್ ಅವರಿಗೆ ‘ಪದ್ಮವಿಭೂಷಣ’ ಸಂದಿದೆ.</p>.<p><strong>ಆಯ್ಕೆಯಾಗಿರುವ ಕನ್ನಡಿಗರು:</strong></p>.<p><strong>ಪದ್ಮ ವಿಭೂಷಣ ಪ್ರಶಸ್ತಿ</strong><br /> * ಪ್ರೊ.ಉಡುಪಿ ರಾಮಚಂದ್ರ ರಾವ್(ಯು.ಆರ್.ರಾವ್)– ವಿಜ್ಞಾನ ಮತ್ತು ತಂತ್ರಜ್ಞಾನ</p>.<p><strong>ಪದ್ಮ ಶ್ರೀ ಪ್ರಶಸ್ತಿ</strong></p>.<p>* ಪ್ರೊ. ಜಿ.ವೆಂಕಟಸುಬ್ಬಯ್ಯ– ಸಾಹಿತ್ಯ<br /> * ಭಾರತಿ ವಿಷ್ಣುವರ್ಧನ್– ಕಲೆ ಮತ್ತು ಸಿನಿಮಾ<br /> * ಸುಕ್ರಿ ಬೊಮ್ಮಗೌಡ –ಕಲೆ ಮತ್ತು ಸಂಗೀತ<br /> * ಶೇಖರ್ ನಾಯ್ಕ್ – ಕ್ರೀಡೆ<br /> * ವಿಕಾಸ್ ಗೌಡ – ಕ್ರೀಡೆ<br /> * ಗಿರೀಶ್ ಭಾರದ್ವಾಜ್– ಸಮಾಜ ಸೇವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮ ಪ್ರಶಸ್ತಿ’ ಪ್ರಕಟಿಸಲಾಗಿದೆ. 68ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಪ್ರಶಸ್ತಿ ನೀಡಲಾಗುತ್ತದೆ.</p>.<p>ರಾಜ್ಯದ ಒಟ್ಟು 7 ಸಾಧಕರು ಸೇರಿದಂತೆ ದೇಶದ 89 ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 7 ಜನರಿಗೆ ಪದ್ಮ ವಿಭೂಷಣ, 7 ಮಂದಿಗೆ ಪದ್ಮ ಭೂಷಣ ಹಾಗೂ 75 ಜನ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದದಲ್ಲಿ ಅಸಾದಾರಣ ಕೊಡುಗೆ ನೀಡಿದ ರಾಜ್ಯದ ಪ್ರೊ.ಉಡುಪಿ ರಾಮಚಂದ್ರರಾವ್ ಅವರಿಗೆ ‘ಪದ್ಮವಿಭೂಷಣ’ ಸಂದಿದೆ.</p>.<p><strong>ಆಯ್ಕೆಯಾಗಿರುವ ಕನ್ನಡಿಗರು:</strong></p>.<p><strong>ಪದ್ಮ ವಿಭೂಷಣ ಪ್ರಶಸ್ತಿ</strong><br /> * ಪ್ರೊ.ಉಡುಪಿ ರಾಮಚಂದ್ರ ರಾವ್(ಯು.ಆರ್.ರಾವ್)– ವಿಜ್ಞಾನ ಮತ್ತು ತಂತ್ರಜ್ಞಾನ</p>.<p><strong>ಪದ್ಮ ಶ್ರೀ ಪ್ರಶಸ್ತಿ</strong></p>.<p>* ಪ್ರೊ. ಜಿ.ವೆಂಕಟಸುಬ್ಬಯ್ಯ– ಸಾಹಿತ್ಯ<br /> * ಭಾರತಿ ವಿಷ್ಣುವರ್ಧನ್– ಕಲೆ ಮತ್ತು ಸಿನಿಮಾ<br /> * ಸುಕ್ರಿ ಬೊಮ್ಮಗೌಡ –ಕಲೆ ಮತ್ತು ಸಂಗೀತ<br /> * ಶೇಖರ್ ನಾಯ್ಕ್ – ಕ್ರೀಡೆ<br /> * ವಿಕಾಸ್ ಗೌಡ – ಕ್ರೀಡೆ<br /> * ಗಿರೀಶ್ ಭಾರದ್ವಾಜ್– ಸಮಾಜ ಸೇವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>