<p><strong>ಅಮೇಠಿ (ಪಿಟಿಐ): </strong>ರಾಜೀವ್ ಗಾಂಧಿ ಹಂತಕರನ್ನು ತಮಿಳುನಾಡು ಸರ್ಕಾರ ಬಿಡುಗಡೆಗೊಳಿಸಲಿದೆ ಎಂಬುದು ನನಗೆ ನೋವು ಉಂಟು ಮಾಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.<br /> <br /> ರಾಜೀವ್ ಹತ್ಯೆಯಾದಾಗ ರಾಹುಲ್ ಅವರಿಗೆ 21 ವರ್ಷ ವಯಸ್ಸಾಗಿತ್ತು. ‘ಜನರ ಹಕ್ಕುಗಳಿಗಾಗಿ ಕೆಲಸ ಮಾಡಿದ ತಂದೆಯ ಹಂತಕರು ಬಿಡುಗಡೆಯಾಗುತ್ತಿರುವುದರಿಂದ ಬೇಸರವಾಗಿದೆ. ಈ ದೇಶದಲ್ಲಿ ಪ್ರಧಾನ ಮಂತ್ರಿಗೇ ನ್ಯಾಯ ದೊರಕುವುದಿಲ್ಲ ಎಂಬುದು ನನ್ನ ಹೃದಯದ ಮಾತು’ ಎಂದು ಜಗದೀಶ್ಪುರ ಸಮೀಪದ ಪುರಬ್ ಗ್ರಾಮದಲ್ಲಿ ಮಾತನಾಡುತ್ತಾ ರಾಹುಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೇಠಿ (ಪಿಟಿಐ): </strong>ರಾಜೀವ್ ಗಾಂಧಿ ಹಂತಕರನ್ನು ತಮಿಳುನಾಡು ಸರ್ಕಾರ ಬಿಡುಗಡೆಗೊಳಿಸಲಿದೆ ಎಂಬುದು ನನಗೆ ನೋವು ಉಂಟು ಮಾಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.<br /> <br /> ರಾಜೀವ್ ಹತ್ಯೆಯಾದಾಗ ರಾಹುಲ್ ಅವರಿಗೆ 21 ವರ್ಷ ವಯಸ್ಸಾಗಿತ್ತು. ‘ಜನರ ಹಕ್ಕುಗಳಿಗಾಗಿ ಕೆಲಸ ಮಾಡಿದ ತಂದೆಯ ಹಂತಕರು ಬಿಡುಗಡೆಯಾಗುತ್ತಿರುವುದರಿಂದ ಬೇಸರವಾಗಿದೆ. ಈ ದೇಶದಲ್ಲಿ ಪ್ರಧಾನ ಮಂತ್ರಿಗೇ ನ್ಯಾಯ ದೊರಕುವುದಿಲ್ಲ ಎಂಬುದು ನನ್ನ ಹೃದಯದ ಮಾತು’ ಎಂದು ಜಗದೀಶ್ಪುರ ಸಮೀಪದ ಪುರಬ್ ಗ್ರಾಮದಲ್ಲಿ ಮಾತನಾಡುತ್ತಾ ರಾಹುಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>