ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೋಟಿಗಾಗಿ ನೋಟು: ಕುಲಕರ್ಣಿ ಜಾಮೀನು ಅರ್ಜಿ ವಜಾ

Last Updated 21 ಅಕ್ಟೋಬರ್ 2011, 10:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2008ರ ವೋಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಎಲ್.ಕೆ. ಅಡ್ವಾಣಿ ಅವರ ನಿಕಟವರ್ತಿ ಸುಧೀಂದ್ರ ಕುಲಕರ್ಣಿ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ವಜಾ ಮಾಡಿದೆ.

ಸುಧೀಂದ್ರ ಕುಲಕರ್ಣಿ ಹಾಗೂ ಬಿಜೆಪಿಯ ಮಾಜಿ ಸಂಸದ ಫಗನ್ ಸಿಂಗ್ ಕುಲಸ್ತೆ ಮತ್ತು ಮಹೇಂದ್ರ ಸಿಂಗ್ ಭಗೋರಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂಗೀತ ಧಿಂಗ್ರಾ ಸೇಹಗಲ್ ಅವರು, ~ಕ್ಷಮಿಸಿ ನಾನು ನಿಮ್ಮೆಲ್ಲರಿಗೂ ಜಾಮೀನು ನೀಡಲಾಗುವುದಿಲ್ಲ~ ಎನ್ನುತ್ತಾ ಮೂವರ ಜಾಮೀನು ಅರ್ಜಿಯನ್ನು ವಜಾಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT