ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ಗೆ ಆರುಷಿ ಪೋಷಕರು

Last Updated 21 ಫೆಬ್ರುವರಿ 2011, 17:35 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಕೆಯ ಪೋಷಕರು ಸೋಮವಾರ ಅಲಹಾಬಾದ್ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರು.

‘ನಾವು ಹೈಕೋರ್ಟಿನಲ್ಲಿ ಇವತ್ತು ಅರ್ಜಿ ಸಲ್ಲಿಸಿದ್ದೇವೆ. ಈಗದು ಕೋರ್ಟ್ ಪರಿಧಿಯಲ್ಲಿದೆ. ಹೀಗಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ’ ಎಂದು ತಲ್ವಾರ್ ಅವರ ವಕೀಲರಾದ ರೆಬೆಕ್ಕಾ ಜಾನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT