ಮಂಗಳವಾರ, 2 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

Bomb Threat: ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ

Bomb Threat : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಒರಾಯನ್ ಮಾಲ್, ಮಂತ್ರಿ ಸ್ಕ್ವೇರ್ ಸೇರಿದಂತೆ ಹಲವು ಕಡೆ ಬಾಂಬ್ ಸ್ಪೋಟಿಸುವುದಾಗಿ ಇ ಮೇಲ್‌ ಬೆದರಿಕೆ ಸಂದೇಶ ಕಳುಹಿಸಿರುವ ಸಂಬಂಧ ಸೈಬರ್‌ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 2 ಡಿಸೆಂಬರ್ 2025, 17:01 IST
Bomb Threat: ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರನ್ನು ಸಂಪರ್ಕಿಸುವ ಎಕ್ಸ್‌ಪ್ರೆಸ್‌ವೇಗಳಲ್ಲಿ 236 EV ಚಾರ್ಜಿಂಗ್‌ ಕೇಂದ್ರ

Electric Vehicle Infrastructure: ನವದೆಹಿ: ಬೆಂಗಳೂರನ್ನು ಸಂಪರ್ಕಿಸುವ ಹೆದ್ದಾರಿಗಳು ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲಿ 236 ಇ.ವಿ. ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಭಾರಿ ಕೈಗಾರಿಕೆ ಇಲಾಖೆಯ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2025, 16:24 IST
ಬೆಂಗಳೂರನ್ನು ಸಂಪರ್ಕಿಸುವ ಎಕ್ಸ್‌ಪ್ರೆಸ್‌ವೇಗಳಲ್ಲಿ 236 EV ಚಾರ್ಜಿಂಗ್‌ ಕೇಂದ್ರ

ಸ್ಮಾರ್ಟ್ ಮೀಟರ್: ಸಚಿವ ಜಾರ್ಜ್ ವಿರುದ್ಧದ ದೂರು ವಜಾ

Karnataka High Court: ಬೆಂಗಳೂರು: ‘ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ’ ಎಂದು ಆರೋಪಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಬಿಜೆಪಿ ನಾಯಕರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 2 ಡಿಸೆಂಬರ್ 2025, 16:18 IST
ಸ್ಮಾರ್ಟ್ ಮೀಟರ್: ಸಚಿವ ಜಾರ್ಜ್ ವಿರುದ್ಧದ ದೂರು ವಜಾ

ಶಾಲಾ ಆವರಣದಲ್ಲಿನ ನಾಯಿಗಳ ಸ್ಥಳಾಂತರಕ್ಕೆ ಕ್ರಮ: ಶಿಕ್ಷಣ ಇಲಾಖೆ

Stray Dog Control: ಬೆಂಗಳೂರು: ಮಕ್ಕಳ ಸುರಕ್ಷತೆಗಾಗಿ ರಾಜ್ಯದ ಎಲ್ಲ ಶಾಲೆಗಳ ಆವರಣದಲ್ಲಿರುವ ಬೀದಿ ನಾಯಿಗಳ ಮಾಹಿತಿ ಸಂಗ್ರಹಿಸಿ, ಸ್ಥಳೀಯ ಸಂಸ್ಥೆಗಳಿಗೆ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಎಲ್ಲ ಶಾಲೆಗಳು ಕ್ರಮಕೈಗೊಳ್ಳಬೇಕು.
Last Updated 2 ಡಿಸೆಂಬರ್ 2025, 16:18 IST
ಶಾಲಾ ಆವರಣದಲ್ಲಿನ ನಾಯಿಗಳ ಸ್ಥಳಾಂತರಕ್ಕೆ ಕ್ರಮ: ಶಿಕ್ಷಣ ಇಲಾಖೆ

‘ರಿಯಾಲಿಟಿ ಶೋ’ ನಂತಾದ ಸರ್ಕಾರ : ಆರ್.ಅಶೋಕ

Opposition Criticism: ‘ರಾಜ್ಯ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ತಮ್ಮ ನಡುವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉಪಾಹಾರ ಸಭೆ ಮಾಡಿದ್ದಾರೆ’
Last Updated 2 ಡಿಸೆಂಬರ್ 2025, 16:14 IST
‘ರಿಯಾಲಿಟಿ ಶೋ’ ನಂತಾದ ಸರ್ಕಾರ : ಆರ್.ಅಶೋಕ

ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಆರ್ಥಿಕ ಇಲಾಖೆ ಆದೇಶ

Women Government Employees: ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ತಕ್ಷಣದಿಂದಲೇ ಜಾರಿಯಾಗುವಂತೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. 18 ರಿಂದ 52 ವಯಸ್ಸಿನ ಮಹಿಳಾ ನೌಕರರಿಗೆ ಅನ್ವಯವಾಗಲಿದೆ.
Last Updated 2 ಡಿಸೆಂಬರ್ 2025, 16:08 IST
ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಆರ್ಥಿಕ ಇಲಾಖೆ ಆದೇಶ

ಮುಖ್ಯಮಂತ್ರಿ ಬದಲಾವಣೆ; ಪಕ್ಷದಲ್ಲಿ ಈಗ ಎಲ್ಲವೂ ತಿಳಿಯಾಗಿದೆ: ಪರಮೇಶ್ವರ

Congress Leadership: ‘ಪಕ್ಷದಲ್ಲಿ ಎಲ್ಲವೂ ತಿಳಿಯಾಗಿದೆ. ಈಗ ಸಂತೋಷದ ವಾತಾವರಣವಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 2 ಡಿಸೆಂಬರ್ 2025, 16:01 IST
ಮುಖ್ಯಮಂತ್ರಿ ಬದಲಾವಣೆ; ಪಕ್ಷದಲ್ಲಿ ಈಗ ಎಲ್ಲವೂ ತಿಳಿಯಾಗಿದೆ: ಪರಮೇಶ್ವರ
ADVERTISEMENT

ವಿವಾಹಪೂರ್ವ ಸಮಾಲೋಚನೆಗೆ ‘ಕೂಡಿ ಬಾಳೋಣ’ ಕೇಂದ್ರ ಆರಂಭ: ರಾಜ್ಯ ಮಹಿಳಾ ಆಯೋಗ

State Women Commission: ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಸಾಂತ್ವನ ಕೇಂದ್ರಗಳಲ್ಲಿ ವಿವಾಹಪೂರ್ವ ಸಮಾಲೋಚನೆಗಾಗಿ ‘ಕೂಡಿ ಬಾಳೋಣ’ ಕೇಂದ್ರ ಆರಂಭಿಸಲು ಮಹಿಳಾ ಆಯೋಗ ಮುಂದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Last Updated 2 ಡಿಸೆಂಬರ್ 2025, 15:50 IST
ವಿವಾಹಪೂರ್ವ ಸಮಾಲೋಚನೆಗೆ ‘ಕೂಡಿ ಬಾಳೋಣ’ ಕೇಂದ್ರ ಆರಂಭ: ರಾಜ್ಯ ಮಹಿಳಾ ಆಯೋಗ

ಬೆಳಗಾವಿ: ಸುಗಮವಾಗಿ ಅಧಿವೇಶನ ನಡೆಸಲು ತಯಾರಿ; ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌

Winter Assembly Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸುಗಮವಾಗಿ ನಡೆಯಲು ಜಿಲ್ಲೆಯ ಅಧಿಕಾರಿಗಳು ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.
Last Updated 2 ಡಿಸೆಂಬರ್ 2025, 14:33 IST
ಬೆಳಗಾವಿ: ಸುಗಮವಾಗಿ ಅಧಿವೇಶನ ನಡೆಸಲು ತಯಾರಿ; ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌

ದೇಶದಲ್ಲಿ ಅಡಿಕೆ ಆಮದು ಹೆಚ್ಚಳ; ರಫ್ತು ಕುಸಿತ

Arecanut Export Decline: ದೇಶದಲ್ಲಿ ಕಳೆದೊಂದು ದಶಕದಲ್ಲಿ ಅಡಿಕೆ ಆಮದು ಪ್ರಮಾಣ ಹೆಚ್ಚಳ ಆಗಿದ್ದರೆ, ರಫ್ತು ಪ್ರಮಾಣ ನಿರಂತರವಾಗಿ ಕಡಿಮೆಯಾಗುತ್ತಾ ಬಂದಿದೆ ಎಂದು ಲೋಕಸಭೆಯಲ್ಲಿ ಸಚಿವ ಪೀಯೂಷ್‌ ಗೋಯಲ್‌ ಮಾಹಿತಿ ನೀಡಿದರು.
Last Updated 2 ಡಿಸೆಂಬರ್ 2025, 13:37 IST
ದೇಶದಲ್ಲಿ ಅಡಿಕೆ ಆಮದು ಹೆಚ್ಚಳ; ರಫ್ತು ಕುಸಿತ
ADVERTISEMENT
ADVERTISEMENT
ADVERTISEMENT