ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಬೆಂಗಳೂರನ್ನು ಸ್ವಚ್ಛವಾಗಿಡಲು ಗುರಿ: ಡಿ.ಕೆ. ಶಿವಕುಮಾರ್

City Cleanliness: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲಿಕೆ ಆಯುಕ್ತರಿಗೆ ನಗರವನ್ನು ಸ್ವಚ್ಛವಾಗಿಡಲು ಗುರಿ ನೀಡಿದ್ದು, ಕಸ ಎಸೆಯುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
Last Updated 17 ಸೆಪ್ಟೆಂಬರ್ 2025, 0:30 IST
ಬೆಂಗಳೂರನ್ನು ಸ್ವಚ್ಛವಾಗಿಡಲು ಗುರಿ: ಡಿ.ಕೆ. ಶಿವಕುಮಾರ್

ಅಕ್ರಮವಾಗಿ ಅದಿರು ಸಾಗಾಟ ಪ್ರಕರಣ | ಮರು ತನಿಖೆ: ಆನಂದ್ ಸಿಂಗ್‌ಗೆ ಮತ್ತೆ ಸಂಕಷ್ಟ

30,284 ಟನ್ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ
Last Updated 16 ಸೆಪ್ಟೆಂಬರ್ 2025, 22:30 IST
ಅಕ್ರಮವಾಗಿ ಅದಿರು ಸಾಗಾಟ ಪ್ರಕರಣ | ಮರು ತನಿಖೆ: ಆನಂದ್ ಸಿಂಗ್‌ಗೆ ಮತ್ತೆ ಸಂಕಷ್ಟ

ವೀರಶೈವ–ಲಿಂಗಾಯತರ ಒಡೆಯುವ ಕುತಂತ್ರ: ಬಿಜೆಪಿ ನಾಯಕರ ಆಕ್ರೋಶ

ಬಿಜೆಪಿ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ
Last Updated 16 ಸೆಪ್ಟೆಂಬರ್ 2025, 22:30 IST
ವೀರಶೈವ–ಲಿಂಗಾಯತರ ಒಡೆಯುವ ಕುತಂತ್ರ: ಬಿಜೆಪಿ ನಾಯಕರ ಆಕ್ರೋಶ

ನಿವೇಶನಗಳ ಹಂಚಿಕೆ ವೇಳೆ ಮುಡಾ ಆಯುಕ್ತರಾಗಿದ್ದ ದಿನೇಶ್‌ ಕುಮಾರ್ ಇ.ಡಿ ವಶಕ್ಕೆ

ED Custody: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್‌ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
Last Updated 16 ಸೆಪ್ಟೆಂಬರ್ 2025, 20:25 IST
ನಿವೇಶನಗಳ ಹಂಚಿಕೆ ವೇಳೆ ಮುಡಾ ಆಯುಕ್ತರಾಗಿದ್ದ ದಿನೇಶ್‌ ಕುಮಾರ್ ಇ.ಡಿ ವಶಕ್ಕೆ

ನೀಟ್‌: 2ನೇ ಸುತ್ತಿನ ವೈದ್ಯಕೀಯ ಕೌನ್ಸೆಲಿಂಗ್‌; ಆಯ್ಕೆ ಬದಲಾವಣೆಗೆ 2 ದಿನ ಅವಕಾಶ

Medical Admission: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್‌ ಪದವಿ ಕೋರ್ಸ್‌ಗಳ ಎರಡನೇ ಸುತ್ತಿನ ಕೌನ್ಸೆಲಿಂಗ್ ಆರಂಭವಾಗಿದೆ. ಅಭ್ಯರ್ಥಿಗಳಿಗೆ ಸೆ.18ರವರೆಗೆ ಆಯ್ಕೆ ಬದಲಾವಣೆ ಅಥವಾ ತೆಗೆದುಹಾಕುವ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
Last Updated 16 ಸೆಪ್ಟೆಂಬರ್ 2025, 20:04 IST
ನೀಟ್‌: 2ನೇ ಸುತ್ತಿನ ವೈದ್ಯಕೀಯ ಕೌನ್ಸೆಲಿಂಗ್‌; ಆಯ್ಕೆ ಬದಲಾವಣೆಗೆ 2 ದಿನ ಅವಕಾಶ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಕರ್ನಾಟಕ ವಿದ್ಯುತ್ ನಿಗಮದ ವಿರುದ್ಧ ಆಕ್ರೋಶ

Sharavathi Project Protest: ಶಿವಮೊಗ್ಗದ ಕಾರ್ಗಲ್‌ನಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತ ಅಹವಾಲು ಆಲಿಕೆ ಸಭೆಯಲ್ಲಿ ಸ್ಥಳೀಯರು, ಪರಿಸರವಾದಿಗಳು ಹಾಗೂ ಬಿಜೆಪಿ ನಾಯಕರು ವ್ಯಾಪಕ ವಿರೋಧ ವ್ಯಕ್ತಪಡಿಸಿ, ಡಿಪಿಆರ್‌ ಬಹಿರಂಗಪಡಿಸದೆ ಯೋಜನೆ ಮುಂದುವರಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
Last Updated 16 ಸೆಪ್ಟೆಂಬರ್ 2025, 20:02 IST
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಕರ್ನಾಟಕ ವಿದ್ಯುತ್ ನಿಗಮದ ವಿರುದ್ಧ ಆಕ್ರೋಶ

18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ

Teacher Recruitment: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭವಾಗಲಿದ್ದು, 13,500 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದೆ.
Last Updated 16 ಸೆಪ್ಟೆಂಬರ್ 2025, 19:53 IST
18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ
ADVERTISEMENT

ಗಂಗಾವತಿ | ಬಾಲ್ಯ ವಿವಾಹ ನೋಂದಣಿ: ಅಧಿಕಾರಿ ವಿರುದ್ಧ ಎಫ್‌ಐಆರ್‌

Child Marriage FIR: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಾಲ್ಯ ವಿವಾಹ ನೋಂದಾಯಿಸಿದ ಹಿಂದಿನ ಉಪ ನೋಂದಣಾಧಿಕಾರಿ ಶ್ರೀಶೈಲ ಜಂಬಗಿ ಹಾಗೂ ಸಾಕ್ಷಿದಾರರ ವಿರುದ್ಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.
Last Updated 16 ಸೆಪ್ಟೆಂಬರ್ 2025, 19:48 IST
ಗಂಗಾವತಿ | ಬಾಲ್ಯ ವಿವಾಹ ನೋಂದಣಿ: ಅಧಿಕಾರಿ ವಿರುದ್ಧ ಎಫ್‌ಐಆರ್‌

ಕೌನ್ಸೆಲಿಂಗ್ ಮೂಲಕ 1,574 ಪಿಡಿಒಗಳ ವರ್ಗಾವಣೆ: ಪ್ರಿಯಾಂಕ್‌ ಖರ್ಗೆ

Transparent Transfers: ರಾಜ್ಯದ 1,574 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ, ವಿಶೇಷ ಪ್ರಕರಣಗಳಿಗೂ ಸೌಲಭ್ಯ ನೀಡಲಾಗಿದೆ.
Last Updated 16 ಸೆಪ್ಟೆಂಬರ್ 2025, 18:58 IST
ಕೌನ್ಸೆಲಿಂಗ್ ಮೂಲಕ 1,574 ಪಿಡಿಒಗಳ ವರ್ಗಾವಣೆ: ಪ್ರಿಯಾಂಕ್‌ ಖರ್ಗೆ

ನಂಜೇಗೌಡ ಪ್ರಕರಣ ಮತಕಳ್ಳತನಕ್ಕೆ ಪುರಾವೆ: ಬಿ.ವೈ.ವಿಜಯೇಂದ್ರ

Election Fraud Proof: ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಸ್ಥಾನವನ್ನು ಹೈಕೋರ್ಟ್ ಅಸಿಂಧುಗೊಳಿಸಿರುವುದು ಮತ ಕಳ್ಳತನಕ್ಕೆ ಪುರಾವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
Last Updated 16 ಸೆಪ್ಟೆಂಬರ್ 2025, 18:55 IST
ನಂಜೇಗೌಡ ಪ್ರಕರಣ ಮತಕಳ್ಳತನಕ್ಕೆ ಪುರಾವೆ: ಬಿ.ವೈ.ವಿಜಯೇಂದ್ರ
ADVERTISEMENT
ADVERTISEMENT
ADVERTISEMENT