ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಅಧಿಕಾರಿಗಳ ಅಮಾನತಿಗೆ ಡಿಕೆಶಿ ಆದೇಶ

ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಎಂಜಿನಿಯರ್ ಗಳನ್ನು ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿಕೆಶಿ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.
Last Updated 5 ಜೂನ್ 2023, 9:40 IST
ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಅಧಿಕಾರಿಗಳ ಅಮಾನತಿಗೆ ಡಿಕೆಶಿ ಆದೇಶ

ಜುಲೈ 7ರಂದು ರಾಜ್ಯ ಬಜೆಟ್‌: ಸಿಎಂ ಸಿದ್ದರಾಮಯ್ಯ

ಜುಲೈ 3ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 5 ಜೂನ್ 2023, 9:14 IST
ಜುಲೈ 7ರಂದು ರಾಜ್ಯ ಬಜೆಟ್‌: ಸಿಎಂ ಸಿದ್ದರಾಮಯ್ಯ

ತಡವಾಗಿ ಸಭೆಗೆ ಬಂದ ಡಿಕೆಶಿ; ಹೊರನಡೆದ ಬಿಜೆಪಿ ಶಾಸಕರು

ನಗರದಲ್ಲಿ ಮಳೆಹಾನಿ ತಡೆಗೆ ಮುನ್ನೆಚ್ಚರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ಕರೆದಿದ್ದ ಸಭೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಡವಾಗಿ ಬಂದಿದ್ದರಿಂದ ಅಸಮಾಧಾನಗೊಂಡ ಬಿಜೆಪಿ ಶಾಸಕರು ಸಭೆಯಿಂದ ಹೊರ ನಡೆದರು.
Last Updated 5 ಜೂನ್ 2023, 7:53 IST
ತಡವಾಗಿ ಸಭೆಗೆ ಬಂದ ಡಿಕೆಶಿ; ಹೊರನಡೆದ ಬಿಜೆಪಿ ಶಾಸಕರು

ಜೂನ್‌ 6ಕ್ಕೆ ಎಸ್.ಆರ್.ಬೊಮ್ಮಾಯಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್. ಬೊಮ್ಮಾಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ (ಜೂನ್‌ 6) ಸಂಜೆ 5 ಗಂಟೆಗೆ ನಡೆಯಲಿದೆ.
Last Updated 5 ಜೂನ್ 2023, 7:47 IST
fallback

ಐಐಎಸ್‌ಸಿ ಬೆಂಗಳೂರು : ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ

2023ರ ರ‍್ಯಾಂಕಿಂಗ್ ಪ್ರಕಟಿಸಿದ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಫ್ರೇಮ್‌ವರ್ಕ್‌ (NIRF)
Last Updated 5 ಜೂನ್ 2023, 7:02 IST
ಐಐಎಸ್‌ಸಿ ಬೆಂಗಳೂರು : ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಬೇಲಿ ಕಳ್ಳತನ: ಫೋಟೊ ಹಂಚಿಕೊಂಡ ಪ್ರತಾಪ ಸಿಂಹ

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಕಂಗೆಡಿಸಿವೆ.
Last Updated 5 ಜೂನ್ 2023, 6:50 IST
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಬೇಲಿ ಕಳ್ಳತನ: ಫೋಟೊ ಹಂಚಿಕೊಂಡ ಪ್ರತಾಪ ಸಿಂಹ

ಕೆಪಿಎಸ್‌ಸಿ ತಿಕ್ಕಾಟ: ಹೆಚ್ಚುವರಿ ಆಯ್ಕೆ ಪಟ್ಟಿ ಗೊಂದಲ, ಅಭ್ಯರ್ಥಿಗಳ ಪೀಕಲಾಟ

ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ನಿಯಮಗಳ ಅನುಷ್ಠಾನ ವಿಚಾರದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಆಯೋಗದ ಕಾರ್ಯದರ್ಶಿ ನಡುವೆ ಒಮ್ಮತ ಮೂಡದ ಕಾರಣ 133 ಇಲಾಖೆಗಳಿಗೆ ಹೆಚ್ಚುವರಿ ಪಟ್ಟಿಯಿಂದ ಆಯ್ಕೆ ನಿರೀಕ್ಷೆಯಲ್ಲಿರುವ ಸುಮಾರು 3,000 ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ.
Last Updated 5 ಜೂನ್ 2023, 5:11 IST
ಕೆಪಿಎಸ್‌ಸಿ ತಿಕ್ಕಾಟ: ಹೆಚ್ಚುವರಿ ಆಯ್ಕೆ ಪಟ್ಟಿ ಗೊಂದಲ, ಅಭ್ಯರ್ಥಿಗಳ ಪೀಕಲಾಟ
ADVERTISEMENT

ದರ ಹೆಚ್ಚಳದ ಕರೆಂಟ್‌ ಶಾಕ್: ಹಿಂಬಾಕಿಯ ಭಾರವೂ ಸೇರಿ ಜೂನ್‌ ತಿಂಗಳ ಬಿಲ್‌ ಬಲು ದುಬಾರಿ

ತಿ ಯೂನಿಟ್‌ ವಿದ್ಯುತ್‌ ದರದಲ್ಲಿ 70 ಪೈಸೆಯಷ್ಟು ಹೆಚ್ಚಳ ಮಾಡುವ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಆದೇಶ ಈ ತಿಂಗಳಿನಿಂದಲೇ ಜಾರಿಯಾಗಿದೆ.
Last Updated 5 ಜೂನ್ 2023, 1:35 IST
ದರ ಹೆಚ್ಚಳದ ಕರೆಂಟ್‌ ಶಾಕ್: ಹಿಂಬಾಕಿಯ ಭಾರವೂ ಸೇರಿ ಜೂನ್‌ ತಿಂಗಳ ಬಿಲ್‌ ಬಲು ದುಬಾರಿ

ಲೋಕಸಭೆ ಚುನಾವಣೆ: ಬಿಜೆಪಿ– ಜೆಡಿಎಸ್‌ ಮೈತ್ರಿ?

ಬಿಜೆಪಿಯ 10–12 ಸಂಸದರ ಸ್ವಯಂ ನಿವೃತ್ತಿ
Last Updated 4 ಜೂನ್ 2023, 23:46 IST
ಲೋಕಸಭೆ ಚುನಾವಣೆ: ಬಿಜೆಪಿ– ಜೆಡಿಎಸ್‌ ಮೈತ್ರಿ?

Odisha train accident | ಸಂತ್ರಸ್ತರಲ್ಲಿ ಕನ್ನಡಿಗರಿಲ್ಲ: ಸಚಿವ ಸಂತೋಷ್ ಲಾಡ್‌

ಶಾದ ಬಾಲಸೋರ್‌ನಲ್ಲಿ ಸಂಭವಿಸಿರುವ ರೈಲು ಅಪಘಾತದ ಸಂತ್ರಸ್ತರಲ್ಲಿ ಕರ್ನಾಟಕದ ಯಾರೊಬ್ಬರೂ ಪತ್ತೆಯಾಗಿಲ್ಲ ಎಂದು ದುರ್ಘಟನೆಯಲ್ಲಿ ತೊಂದರೆಗೊಳಗಾಗದ ಕನ್ನಡಿಗರನ್ನು ರಕ್ಷಿಸಿ ಕರೆತರಲು ನಿಯೋಜಿಸಿರುವ ರಕ್ಷಣಾ ತಂಡದ ಮುಖ್ಯಸ್ಥ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ
Last Updated 4 ಜೂನ್ 2023, 21:13 IST
Odisha train accident |  ಸಂತ್ರಸ್ತರಲ್ಲಿ ಕನ್ನಡಿಗರಿಲ್ಲ: ಸಚಿವ ಸಂತೋಷ್ ಲಾಡ್‌
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT