ಕಲಬುರ್ಗಿ: ಸೇಡಂ ತಾಲ್ಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನವು ನೀಡುವ ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ಗೆ ಪತ್ರಕರ್ತ ಜೋಗಿ (ಗಿರೀಶರಾವ), ಲೇಖಕಿ ಸುಧಾ ಆಡುಕಳ, ಸಾಹಿತಿ ಜಿ.ಎನ್.ನಾಗರಾಜ್, ಅನುವಾದಕ ಪ್ರಭಾಕರ ಸಾತಖೇಡ, ಕಥೆಗಾರ ಚನ್ನಪ್ಪ ಕಟ್ಟಿ ಮತ್ತು ಕವಯತ್ರಿ ಭುವನಾ ಹಿರೇಮಠ ಅವರ ಕೃತಿಗಳು ಆಯ್ಕೆಯಾಗಿವೆ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.