ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಕೆ.ನೀಲಾ, ವೀರಶೈವ ಲಿಂಗಾಯತ ಪಂಚಮಸಾಲಿ ಶಾಖಾ ಮಠದ ಮಹಾಂತ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಶಂಕರ ಸ್ವಾಮೀಜಿ, ಪಾದ್ರಿ ವಿಜಯಕುಮಾರ್, ಮೌಲಾನಾ ದಾದಾ ಸಾಹೇಬ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟಿ, ಶಿಕ್ಷಣ ಸಂಪನ್ಮೂಲ ಅಧಿಕಾರಿ ಬೋರಯ್ಯ ಈ ಸಮಾರಂಭಕ್ಕೆ ಸಾಕ್ಷಿಯಾದರು.