ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 13 ಸಂಸದರ ತೇಜೋವಧೆ ಯತ್ನ : ಬಿಜೆಪಿ ವಿರುದ್ಧ ಡಿ.ವಿ.ಸದಾನಂದಗೌಡ ಅಸಮಾಧಾನ !

Published 6 ಜೂನ್ 2023, 15:35 IST
Last Updated 6 ಜೂನ್ 2023, 15:35 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೋಜೋವಧೆ ಮಾಡುವ ಕೆಲಸ ನಡೆಯುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಈ ರೀತಿ ಮಾನಹಾನಿ ಮಾಡುವುದರ ಹಿಂದೆ ಯಾರಿದ್ದಾರೋ ಗೊತ್ತಿಲ್ಲ. ಆಯ್ಕೆಯಾಗಿರುವ 25 ಸಂಸದರ ಪೈಕಿ 13 ಸಂಸದರು ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ ಇನ್ನೂ ಕೆಲ ಸಂಸದರು ಅನಾರೋಗ್ಯ ಪೀಡಿತರಾಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗಲ್ಲ ಎಂಬ ಗೊಂದಲಗಳನ್ನು ಸೃಷ್ಟಿಸಲಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಬಿಜೆಪಿ ಸಂಸದ ಡಿ.ವಿ.ಸದಾನಂದಗೌಡ ಆಗ್ರಹಿಸಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT