ಬಾಳೆ, ಪಪ್ಪಾಯ, ಟೇಬಲ್ ದಾಕ್ಷಿ, ಅಂಜೂರ, ಅನಾನಸ್, ಕಲ್ಲಂಗಡಿ, ಕರಬೂಜ, ಬೋರೆ, ಬೆಣ್ಣೆಹಣ್ಣು ಬೆಳೆಗಾರರಿಗೆ ಹಾಗೂ ಟೊಮೆಟೊ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್, ಈರುಳ್ಳಿ, ದಪ್ಪ ಮೆಣಸಿನಕಾಯಿ, ಸೊಪ್ಪು, ಹೀರೆಕಾಯಿ, ತೊಂಡೆಕಾಯಿ ಬೆಳೆದ ರೈತರಿಗೆ ಈ ಪರಿಹಾರ ಸಿಗಲಿದೆ.