ಗುರುವಾರ, 28 ಆಗಸ್ಟ್ 2025
×
ADVERTISEMENT
ADVERTISEMENT

200ನೇ ಕಿತ್ತೂರು ವಿಜಯೋತ್ಸವ: ಸಂಸತ್ ಆವರಣದಲ್ಲಿ ಚನ್ನಮ್ಮಳ ಪ್ರತಿಮೆಗೆ ಪುಷ್ಪನಮನ

200ನೇ ಕಿತ್ತೂರು ವಿಜಯೋತ್ಸವ
Published : 23 ಅಕ್ಟೋಬರ್ 2024, 9:24 IST
Last Updated : 23 ಅಕ್ಟೋಬರ್ 2024, 9:24 IST
ಫಾಲೋ ಮಾಡಿ
Comments
ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ADVERTISEMENT
ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT