ಬೀದರ್ನ ಅಣಬೂರು ಬುದ್ಧ ವಿಹಾರದ ದಮ್ಮಾನಂದ ಮಹಾಥೆರೋ, ಚಾಮರಾಜನಗರ ನಳಂದ ವಿಶ್ವವಿದ್ಯಾಲಯದ ಬೋಧಿದತ್ತ ಥೆರೋ, ನಾಗಸೇನಾ ಬುದ್ಧ ವಿಹಾರದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಬಿಕ್ಕುಣಿ ಬುದ್ಧಮ್ಮ, ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷ ಹ.ರಾ. ಮಹೇಶ್, ಬಿಎಸ್ಐ ಕರ್ನಾಟಕದ ಅಧ್ಯಕ್ಷ ಸಾಕೆ ಶಾಮು, ನಿವೃತ್ತ ಐಎಎಸ್ ಅಧಿಕಾರಿಗಳಾದ ಎಚ್.ಸಿದ್ದಯ್ಯ, ಬಾಬುರಾವ್ ಮುಡುಬಿ, ನಿವೃತ್ತ ಐಪಿಎಸ್ ಅಧಿಕಾರಿ ಸುಭಾಷ್ ಭರಣಿ ಉಪಸ್ಥಿತರಿದ್ದರು.