‘ಕೋವಿಡ್ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ಸದಸ್ಯರಿಂದ 18,500 ಅರ್ಜಿಗಳು ಬಂದಿದ್ದು, ಈಗಾಗಲೇ 9,000 ಮಂದಿಗೆ ತಲಾ ₹1ಲಕ್ಷ ಪಾವತಿ ಮಾಡಲಾಗಿದೆ. ಪರಿಹಾರದ ಚೆಕ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದ ಹಸ್ತಾಂತರಿಸಬೇಕಾಗಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಉಳಿದವರಿಗೆ ವಿತರಿಸಿಲ್ಲ. ನೀತಿ ಸಂಹಿತೆ ಮುಗಿದ ತಕ್ಷಣ ವಿತರಿಸಲಾಗುವುದು’ ಎಂದು ಹೇಳಿದರು.