ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, ಬೆಳಗಾವಿ, ಬೆಂಗಳೂರು ನಗರ, ಗದಗ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ತಲಾ ಇಬ್ಬರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಮತ್ತು ಮಂಡ್ಯದಲ್ಲಿ ತಲಾ ಒಬ್ಬರು ಮನೆಯ ಆಧಾರಸ್ಥಂಭವಾಗಿದ್ದ ಅಪ್ಪ, ಅಮ್ಮನನ್ನು ಕಳೆದುಕೊಂಡಿದ್ದಾರೆ.