‘ಇ.ಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ಅವರ ಕಚೇರಿ ಮೇಲೆ ಆರೋಪ ಮಾಡಲು ಆಗುವುದಿಲ್ಲ. ಅದು ಸರಿಯಲ್ಲ. ಕುಲಪತಿಗಳ ಹೆಸರನ್ನು ಸರ್ಕಾರ ಶಿಫಾರಸು ಮಾಡಿದರೆ ರಾಜ್ಯಪಾಲರು ನೇಮಕ ಮಾಡುತ್ತಾರೆ. ಶಿಕ್ಷಣ ವ್ಯವಸ್ಥೆಯ ಹುದ್ದೆ ಮಾರಾಟ ಭ್ರಷ್ಟಾಚಾರದ ವಿಚಾರವಾಗಿದ್ದು, ಬಿಜೆಪಿ ಸಂಸದರು ಹೇಳಿರುವ ವಿಚಾರವನ್ನು ನಾವು ಚರ್ಚೆ ಮಾಡದಿದ್ದರೆ ನಮ್ಮ ಕರ್ತವ್ಯದಲ್ಲಿ ಲೋಪ ಆಗಲಿದೆ. ಈ ಬಗ್ಗೆ ತನಿಖೆ ಆಗಬೇಕು, ಜನರಿಗೆ ವಿಚಾರ ತಿಳಿಯಬೇಕು’ ಎಂದರು.
ಪ್ರತಾಪ್ ಬಳಿ ದಾಖಲೆ ಇದ್ದರೆ ಕೊಡಲಿ: ಅಶ್ವತ್ಥನಾರಾಯಣ