ಅನಾರೋಗ್ಯದಿಂದ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಹಾಸನದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ನಾಲ್ವರು ಪುತ್ರಿಯರು, ನಾಲ್ವರು ಪುತ್ರರು ಇದ್ದಾರೆ. ಹಾಸನ ತಾಲ್ಲೂಕು ಮುತ್ತಿಗೆ ಹಿರಿಯಳ್ಳಿ ಯಲ್ಲಿ ಅಂತ್ಯಕ್ರಿಯೆ ನಡೆಯಿತು. ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಪಾಲ್ಗೊಂಡಿದ್ದರು.