<p><strong>ಹುಬ್ಬಳ್ಳಿ: </strong>ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರ ವೈಫಲ್ಯ ಕಾರಣವಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ ಎಂದು ಆಪಾದಿಸಿದರು.</p>.<p>‘ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರು ಹಾಗೂ ಗುಪ್ತಚರ ಇಲಾಖೆಯ ವೈಫಲ್ಯ ಕಾರಣ ಅಲ್ಲ. ಅಲ್ಲಿರುವ ಪೊಲೀಸರು ಯಾವ ಪಕ್ಷಗಳಿಗೂ ಸೇರಿದವರಲ್ಲ. ಬಿಜೆಪಿ, ಪಿಎಫ್ಐ, ಶ್ರೀರಾಮ ಸೇನೆ, ಆರ್ಎಸ್ಎಸ್ ಸಂಘಟನೆಗಳ ವರ್ತನೆಯಿಂದ ಸಾಮರಸ್ಯ ಹಾಳಾಗುತ್ತಿದೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರ ವೈಫಲ್ಯ ಕಾರಣವಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ ಎಂದು ಆಪಾದಿಸಿದರು.</p>.<p>‘ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರು ಹಾಗೂ ಗುಪ್ತಚರ ಇಲಾಖೆಯ ವೈಫಲ್ಯ ಕಾರಣ ಅಲ್ಲ. ಅಲ್ಲಿರುವ ಪೊಲೀಸರು ಯಾವ ಪಕ್ಷಗಳಿಗೂ ಸೇರಿದವರಲ್ಲ. ಬಿಜೆಪಿ, ಪಿಎಫ್ಐ, ಶ್ರೀರಾಮ ಸೇನೆ, ಆರ್ಎಸ್ಎಸ್ ಸಂಘಟನೆಗಳ ವರ್ತನೆಯಿಂದ ಸಾಮರಸ್ಯ ಹಾಳಾಗುತ್ತಿದೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>