</p><p>ಈ ಬೆಳವಣಿಗೆಯಿಂದ ಸಿಟ್ಟಿಗೆದ್ದ ರಂಗಹನುಮಯ್ಯ ಹಾಗೂ ಅವರ ಬೆಂಬಲಿಗರು ಬಾಲಕೃಷ್ಣ ಅವರ ಕಾರಿನ ಮೇಲೆ ಚಪ್ಪಲಿ ತೂರಿದರು. ಪುರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆಯನ್ನೂ ನಡೆಸಿದರು. ಶಾಸಕ ಬಾಲಕೃಷ್ಣ ನುಡಿದಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸಚಿವರಾದ ಡಿ.ಕೆ. ಶಿವಕುಮಾರ್, ಎಚ್.ಎಂ. ರೇವಣ್ಣ ಹಾಗೂ ಸಂಸದ ಡಿ.ಕೆ. ಸುರೇಶ್ ವಿರುದ್ಧವೂ ಘೋಷಣೆ ಕೂಗಿದರು.</p></p>