ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿಯ ಕಳಸಾ ನಾಲಾ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೀರು ಹಂಚಿಕೆಯ ಬಿಕ್ಕಟ್ಟು ನ್ಯಾಯ ಮಂಡಳಿ ಮುಂದೆಯೇ ಇತ್ಯರ್ಥಗೊಳ್ಳಬೇಕು ಎನ್ನುವುದು ಗೋವಾ ಸರ್ಕಾರದ ನಿಲುವು. ಅಲ್ಲಿ ಪ್ರಕರಣ ಇತ್ಯರ್ಥ ಆಗುವವರೆಗೆ ನೀರು ಕೊಡುವ ಪ್ರಶ್ನೆಯೇ ಇಲ್ಲ’ ಎಂದರು.