ಗೋವಾದ ಜಲ ಸಂಪನ್ಮೂಲ ಸಚಿವ ವಿನೋದ ಪಾಲ್ಯೇಕರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜಯಚಂದ್ರ, ‘ಯಾರೇ ಆಗಿದ್ದರೂ ಆಡುವ ಮಾತಿನ ಮೇಲೆ ಹಿಡಿತವಿರಬೇಕು. ಪಾಲ್ಯೇಕರ್ ವಿವಾದಿತ ಸ್ಥಳಕ್ಕೆ ಬಂದಿದ್ದೇ ಮೊದಲ ತಪ್ಪು. ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ಉತ್ತಮ ಸಂಬಂಧವಿದೆ. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಸಚಿವ ಸಂಪುಟದಲ್ಲಿ ದಿನಾಂಕ ನಿಗದಿಪಡಿಸಲಾ
ಗುವುದು’ ಎಂದು ಹೇಳಿದರು.