‘ರಾಜ್ಯದಲ್ಲಿ ಶೇ 10ರಿಂದ 15ರಷ್ಟು ಮಠಾಧೀಶರನ್ನು ಬಿಟ್ಟರೆ ಮಿಕ್ಕವರೆಲ್ಲ ರಾಜಕಾರಣಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ. ಒಬ್ಬೊಬ್ಬ ಸ್ವಾಮೀಜಿಯೂ ಒಬ್ಬೊಬ್ಬ ರಾಜಕಾರಣಿಯನ್ನು ಅನುಸರಿಸುತ್ತಾರೆ. ಇನ್ನು ಕೆಲವು ಸ್ವಾಮಿಗಳು ಯಾವ ರಾಜಕಾರಣಿ ಎಷ್ಟು ದುಡ್ಡು ಕೊಡುತ್ತಾನೆ ಎಂದು ಕೇಳುವಂತಾಗಿಬಿಟ್ಟಿದ್ದಾರೆ’ ಎಂದು ಅವರು ಆರೋಪಿಸಿದರು.