ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಮ್ಮಗೆ ಅಬ್ಬೆ, ಸಂಗಯ್ಯಗೆ ಕೃಷಿ ಪ್ರಶಸ್ತಿ

ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ಪುರಸ್ಕಾರ
Last Updated 24 ಜನವರಿ 2018, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ಬೀಳಗಿ ತಾಲ್ಲೂಕು ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನ ವತಿಯಿಂದ ದಿವಂಗತ ಈರಮ್ಮ ಹಾಗೂ ರುದ್ರಗೌಡ ಪಾಟೀಲ ಅವರ ಸ್ಮರಣೆಗಾಗಿ ನೀಡುವ ಅಬ್ಬೆ ಹಾಗೂ ಕೃಷಿ ಪ್ರಶಸ್ತಿಗೆ ಕ್ರಮವಾಗಿ ಡಾ.ಮಲ್ಲಮ್ಮ ಶಿವಾನಂದ ಯಾಳವಾರ ಹಾಗೂ ಸಂಗಯ್ಯ ಮುಕ್ಕಯ್ಯ ಹಿರೇಮಠ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಬಾಡಗಂಡಿಯ ಬಾಪೂಜಿ ಅಂತರರಾಷ್ಟ್ರೀಯ ವಸತಿ ಶಾಲೆಯಲ್ಲಿ ಇದೇ 26ರಂದು ನಡೆಯುವ 'ಸಾರ್ಥಕ ಸಂಭ್ರಮ-' ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT