‘ರಾಜ್ಯದಲ್ಲಿ ಗುರುವಾರ ನಡೆಯಲಿರುವ ಬಂದ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿದೆ. ಮೈಸೂರಿನ ಬಿಜೆಪಿ ಸಮಾವೇಶ ವಿಫಲಗೊಳಿಸುವ ದುರುದ್ದೇಶದಿಂದ ಸಂಘಟನೆಗಳನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಿದ್ದಾರೆ. ಪೂರ್ವ ನಿಗದಿಯಂತೆ ಸಮಾವೇಶ ನಡೆಯಲಿದೆ. ಫೆ. 4ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಅಂದೂ ಸಹ ಬಂದ್ಗೆ ಕರೆ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ನಮಗೂ ರಾಜಕಾರಣ ಗೊತ್ತಿದೆ. ಮುಂದೆ ತೋರಿಸುತ್ತೇವೆ’ ಎಂದು ಎಚ್ಚರಿಸಿದರು.