‘ಒಂದು ರಾಜ್ಯದ ಮುಖ್ಯಮಂತ್ರಿ, ಮಂತ್ರಿ, ಸಭಾಪತಿ, ಶಾಸಕರು ಮತ್ತೊಂದು ರಾಜ್ಯಕ್ಕೆ ಅಧಿಕೃತ ಭೇಟಿ ನೀಡುವಾಗ ಶಿಷ್ಟಾಚಾರದ ಪ್ರಕಾರ ಮಾಹಿತಿ ನೀಡಬೇಕು. ಆದರೆ, ಗೋವಾದವರು ಕದ್ದು ನಮ್ಮ ರಾಜ್ಯದ ಒಳಗೆ ಪ್ರವೇಶಿಸಿದ್ದಾರೆ. ಸರ್ಕಾರಕ್ಕೆ ತಿಳಿಸಿ ಬಂದಿದ್ದರೆ ಎಲ್ಲ ವ್ಯವಸ್ಥೆಯನ್ನೂ ನಾವು ಮಾಡುತ್ತಿದ್ದೆವು’ ಎಂದರು.