ಮೂವರು ಅವರನ್ನು ಅಪಹರಿಸಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಸಂಜೆ ತಮ್ಮ ಮೊಬೈಲ್ನಿಂದ ಕರೆ ಮಾಡಿದ ಪ್ರಸನ್ನ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಹಣ ನೀಡುವಂತೆ ವಿನಂತಿಸಿದ್ದರು. ಅನುಮಾನಗೊಂಡ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲಿಸರು ತಂಡದ ಮೇಲೆ ದಾಳಿ ನಡೆಸಿದ್ದಾರೆ. ಆಗ ಆರೋಪಿಗಳು ಅಧಿಕಾರಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.