‘ದಕ್ಷಿಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಶೇ 15ರಷ್ಟು ಮತಗಳನ್ನು ಮಾತ್ರ ಪಡೆದಿದ್ದೇವೆ. ಮುಖಂಡರು ಹಾಗೂ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದನ್ನು ಇದು ತೋರಿಸುತ್ತದೆ. ಶತ್ರುವನ್ನು ಎದುರಿಸಬೇಕು ಎನ್ನುವ ರೋಷ ಇಲ್ಲಿ ಬಂದಿಲ್ಲ. ಹೀಗಾಗಿ, ಸೋಲುತ್ತಿದ್ದೇವೆ. ಕ್ಷೇತ್ರದಲ್ಲಿ ಜೀವವಿದ್ದು, ಅದನ್ನು ಬಳಸಿಕೊಳ್ಳಬೇಕು. ಮನೆಗಳನ್ನು ತಲುಪಬೇಕು’ ಎಂದು ಹೇಳಿದರು.