ಆಗ ಧ್ವನಿಗೂಡಿಸಿದ ಜಗದೀಶ ಶೆಟ್ಟರ್, ‘ರಾಜಕೀಯ ಕಾರಣಗಳಿಗಾಗಿ ಹೋರಾಟಗಾರರನ್ನು ಫಿಕ್ಸ್ ಮಾಡಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರಿಗೆ ನೋಟಿಸ್ ಕೊಟ್ಟು ಕಿರುಕುಳ ಕೊಡಲಾಗುತ್ತಿದೆ. ರೌಡಿ ಶೀಟ್ ತೆರೆಯುವ ಬೆದರಿಕೆ ಹಾಕಲಾಗುತ್ತಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ರೌಡಿ ಶೀಟ್ಗೆ ಸೇರಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.