<p><strong>ಹೊಳೆಹೊನ್ನೂರು: </strong>ಭದ್ರಾವತಿ ತಾಲ್ಲೂಕು ಮೈದೊಳಲಿನಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಎಸ್. ಕರಿಯಪ್ಪ ಪಾಟೀಲ್ (45) ಸೋಮವಾರ ಮೃತಪಟ್ಟರು. ಶಂಕಿತ ಕಾಲರಾದಿಂದ ಮೃತಪಟ್ಟ ಆರನೆಯವರು ಇವರು. ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಫೆ.9ರಂದು ಪಾಟೀಲ್ ಅವರಿಗೆ ವಾಂತಿ–ಭೇದಿ ಕಾಣಿಸಿಕೊಂಡಿತ್ತು. ಮೈದೊಳಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾಗಿದ್ದ ಮೃತರಿಗೆ ಪತ್ನಿ, ಮೂವರು ಪುತ್ರರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು: </strong>ಭದ್ರಾವತಿ ತಾಲ್ಲೂಕು ಮೈದೊಳಲಿನಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಎಸ್. ಕರಿಯಪ್ಪ ಪಾಟೀಲ್ (45) ಸೋಮವಾರ ಮೃತಪಟ್ಟರು. ಶಂಕಿತ ಕಾಲರಾದಿಂದ ಮೃತಪಟ್ಟ ಆರನೆಯವರು ಇವರು. ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಫೆ.9ರಂದು ಪಾಟೀಲ್ ಅವರಿಗೆ ವಾಂತಿ–ಭೇದಿ ಕಾಣಿಸಿಕೊಂಡಿತ್ತು. ಮೈದೊಳಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾಗಿದ್ದ ಮೃತರಿಗೆ ಪತ್ನಿ, ಮೂವರು ಪುತ್ರರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>